ಮುಖ್ಯ ಪುಟ
ವಿಶೇಷ ಲೇಖನ
![](http://upload.wikimedia.org/wikipedia/commons/d/d1/Kannada-alphabet-a.gif)
ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
- ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
- ಸಿಗಡಿ ಕೃಷಿ ಯು ಮನುಷ್ಯನ ಆಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
- ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.
ಸುದ್ದಿಯಲ್ಲಿ
- ಜೂನ್ ೯ ಭಾರತದ ಪ್ರಧಾನ ಮಂತ್ರಿಯಾಗಿ ಸತತ ಮೂರನೆಯ ಅವಧಿಗೆ ನರೇಂದ್ರ ಮೋದಿ (ಚಿತ್ರಿತ) ಅಧಿಕಾರ ಸ್ವೀಕಾರ.
![](http://upload.wikimedia.org/wikipedia/commons/thumb/1/1b/Narendramodi.jpg/220px-Narendramodi.jpg)
- ಜೂನ್ ೮: ಈನಾಡು ತೆಲುಗು ದಿನಪತ್ರಿಕೆ ಮತ್ತು ಈಟಿವಿ ಸುದ್ದಿವಾಹಿನಿ ಸ್ಥಾಪಕ, ಚಿತ್ರ ನಿರ್ಮಾಪಕ ರಾಮೋಜಿ ರಾವ್ ನಿಧನ[೧]
- ಜೂನ್ ೪: ೧೮ ಲೋಕಸಭೆಯ[en:18th_Lok_Sabha] ಫಲಿತಾಂಶ ಪ್ರಕಟ: ಎನ್.ಡಿ.ಎ ಮೈತ್ರಿಕೂಟಕ್ಕೆ ಬಹುಮತ[೨]
- ಜೂನ್ ೨: ಮೆಕ್ಸಿಕೋ ಚುನಾವಣೆಯಲ್ಲಿ ಕ್ಲಾಡಿಯಾ ಶೇನ್ಬಾಂ ಗೆಲುವು
ಈ ತಿಂಗಳ ಪ್ರಮುಖ ದಿನಗಳು
![](http://upload.wikimedia.org/wikipedia/commons/thumb/4/43/Blue_circle_for_diabetes.svg/220px-Blue_circle_for_diabetes.svg.png)
- ಜೂನ್ ೧: ವಿಶ್ವ ಹಾಲು ದಿನ
- ಜೂನ್ ೩: ವಿಶ್ವ ಬೈಸಿಕಲ್ ದಿನ
- ಜೂನ್ ೪: ಹಾಲೇಶ್ ನವುಲೆ ಜನ್ಮದಿನ
- ಜೂನ್ ೫: ವಿಶ್ವ ಪರಿಸರ ದಿನ, ಕಬೀರ್ ಜಯಂತಿ
- ಜೂನ್ ೭: ವಿಶ್ವ ಸಾಗರ ದಿನ
- ಜೂನ್ ೧೨: ಬಾಲ ಕಾರ್ಮಿಕರ ವಿರುದ್ಧ ವಿಶ್ವ ದಿನ.
- ಜೂನ್ ೧೨: ಫಿಲಿಪ್ಪೀನ್ಸ್ ದೇಶದ ಸ್ವಾತಂತ್ರ್ಯ ದಿನಾಚರಣೆ.
- ಜೂನ್ ೧೫: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಸ್ಥಾಪನೆಯ ವಾರ್ಷಿಕೋತ್ಸವ.
- ಜೂನ್ ೧೮: ಗೋವಾ ವಿಮೋಚನೆ ದಿನ, ವಿಶ್ವ ತಂದೆಯರ ದಿನ
- ಜೂನ್ ೨೦: ವಿಶ್ವ ನಿರಾಶ್ರಿತರ ದಿನ .
- ಜೂನ್ ೨೧: ಅಂತಾರಾಷ್ಟ್ರೀಯ ಯೋಗ ದಿನ , ವಿಶ್ವ ಸಂಗೀತ ದಿನ
- ಜೂನ್ ೨೬: ವಿಶ್ವ ಮಾದಕ ವಸ್ತು ನಿರ್ಮೂಲನಾ ದಿನ, ತುರ್ತು ಪರಿಸ್ಥಿತಿ ವಿರೋಧಿ ದಿನ
- ಜೂನ್ ೨೭: ವಿಶ್ವ ಮಧುಮೇಹ ದಿನ (ಚಿತ್ರಿತ)
- ಜೂನ್ ೨೮: ಬಡತನ ದಿನ
- ಜೂನ್ ೨೯: ಬಕ್ರಿದ್ ಹಬ್ಬ
ವಿಕಿಪೀಡಿಯ ಪರ್ಯಟನೆ
ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ
-
- অসমীয়া (ಅಸ್ಸಾಮಿ)
- भोजपुरी (ಭೋಜಪುರಿ)
- বাংলা (ಬಂಗಾಳಿ)
- বিষ্ণুপ্রিয়া মণিপুরী (ವಿಷ್ಣುಪ್ರಿಯಾ ಮಣಿಪುರಿ)
- ދިވެހި (ದಿವೇಹಿ)
- سنڌي (ಸಿಂಧಿ)
- తెలుగు (ತೆಲುಗು)
- ગુજરાતી (ಗುಜರಾತಿ)
- हिन्दी (ಹಿಂದಿ)
- कश्मीरी (ಕಾಶ್ಮೀರಿ)
- മലയാളം (ಮಲೆಯಾಳ)
- मराठी (ಮರಾಠಿ)
- नेपाली (ನೇಪಾಳಿ)
- ଓଡ଼ିଆ (ಒರಿಯಾ)
- ਪੰਜਾਬੀ (ಪಂಜಾಬಿ)
- Pāḷi (ಪಾಳಿ)
- संस्कृत (ಸಂಸ್ಕೃತ)
- தமிழ் (ತಮಿಳು)
- دو (ಉರ್ದು)
- ತುಳು
- ಕೊಂಕಣಿ
- ᱥᱟᱱᱛᱟᱲᱤ (ಸಂತಾಲಿ)
ವಿಕಿಮೀಡಿಯ ಬಳಗದ ಇತರ ಯೋಜನೆಗಳು:
- ಕಾಮನ್ಸ್
ಮಾಧ್ಯಮಗಳ ಸಂಗ್ರಹ - ಮೀಡಿಯಾವಿಕಿ
ವಿಕಿ ತಂತ್ರಾಂಶ ಅಭಿವೃದ್ಧಿ - ಮೆಟಾವಿಕಿ
ವಿಕಿಮೀಡಿಯಾ ಸಂಯೋಜನೆ - ವಿಕಿ ಬುಕ್ಸ್
ಉಚಿತ ಪಠ್ಯಪುಸ್ತಕಗಳು ಮತ್ತು ಕೈಪಿಡಿಗಳು - ವಿಕಿಡಾಟ
ಉಚಿತ ಜ್ಞಾನದ ಮೂಲ - ವಿಕಿನ್ಯೂಸ್
ಉಚಿತ ವಿಷಯ ಸುದ್ದಿ - ವಿಕಿಕೋಟ್
ಉಲ್ಲೇಖಗಳ ಸಂಗ್ರಹ - ವಿಕಿಸೋರ್ಸ್
ಉಚಿತ-ವಿಷಯ ಗ್ರಂಥಾಲಯ - ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ - ವಿಕಿವರ್ಸಿಟಿ
ಉಚಿತ ಕಲಿಕೆಯ ಪರಿಕರಗಳು - ವಿಕಿವಾಯೇಜ್
ಉಚಿತ ಪ್ರಯಾಣ ಮಾರ್ಗದರ್ಶಿ - ವಿಕ್ಷನರಿ
ಶಬ್ದಕೋಶ - ವಿಕಿಫಂಕ್ಷನ್ಸ್
ಕೋಡ್ ಫಂಕ್ಷನ್ಸ್ಗಳ ಸಂಗ್ರಹ
ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ).
🔥 Top keywords: ಕುವೆಂಪುಮುಖ್ಯ ಪುಟಭಾರತದ ಪ್ರಧಾನ ಮಂತ್ರಿಗಳ ಪಟ್ಟಿವೀರಕಪುತ್ರ ಎಂ.ಶ್ರೀನಿವಾಸಸಹಾಯ:ಲಿಪ್ಯಂತರವಿಶೇಷ:Searchಕನ್ನಡ ಅಕ್ಷರಮಾಲೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುದ.ರಾ.ಬೇಂದ್ರೆಗಾದೆಬಸವೇಶ್ವರಕನ್ನಡಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಭಾರತದ ರಾಷ್ಟ್ರಪತಿಗಳ ಪಟ್ಟಿಶಿವರಾಮ ಕಾರಂತನಿರ್ಮಲಾ ಸೀತಾರಾಮನ್ನರೇಂದ್ರ ಮೋದಿಗೌತಮ ಬುದ್ಧಮಾಸ್ತಿ ವೆಂಕಟೇಶ ಅಯ್ಯಂಗಾರ್ಜಿ.ಎಸ್.ಶಿವರುದ್ರಪ್ಪಕನ್ನಡ ಗುಣಿತಾಕ್ಷರಗಳುಭಾರತದ ಸಂವಿಧಾನವರ್ಗ:ಹಿಂದೂ ದೇವತೆಗಳುಯು.ಆರ್.ಅನಂತಮೂರ್ತಿಗಿರೀಶ್ ಕಾರ್ನಾಡ್ಬಿ. ಆರ್. ಅಂಬೇಡ್ಕರ್ಜಲ ಮಾಲಿನ್ಯಭಾರತದ ರಾಷ್ಟ್ರಪತಿವಿಶ್ವ ಪರಿಸರ ದಿನಕರ್ನಾಟಕಕನ್ನಡ ಸಂಧಿಚಂದ್ರಶೇಖರ ಕಂಬಾರದ್ರೌಪದಿ ಮುರ್ಮುಭಾರತೀಯ ಮೂಲಭೂತ ಹಕ್ಕುಗಳುಸರಯುವಿನಾಯಕ ಕೃಷ್ಣ ಗೋಕಾಕಕರ್ನಾಟಕದ ಜಿಲ್ಲೆಗಳುಲೋಕಸಭೆಕರ್ನಾಟಕದ ಮುಖ್ಯಮಂತ್ರಿಗಳು