ಭಾಗವತ ಪುರಾಣ

ಭಾಗವತ ಪುರಾಣದಲ್ಲಿ ಬರುವ ಕೃಷ್ಣ ಲೀಲೆಯ ಒಂದು ದೃಶ್ಯ.

ಹಿಂದೂ ಧರ್ಮಗ್ರಂಥಗಳು

Aum

ಋಗ್ವೇದ · ಯಜುರ್ವೇದ · ಸಾಮವೇದ · ಅಥರ್ವವೇದ

ಐತರೇಯ · ಬೃಹದಾರಣ್ಯಕ · ಈಶಾವಾಸ್ಯ · ತೈತ್ತಿರೀಯ · ಛಾಂದೋಗ್ಯ · ಕೇನ · ಮುಂಡಕ · ಮಾಂಡೂಕ್ಯ · ಕಠ · ಪ್ರಶ್ನ · ಶ್ವೇತಾಶ್ವತರ

ಗರುಡ · ಅಗ್ನಿ . ನಾರದ . ಪದ್ಮ . ಸ್ಕಾಂದ . ಭವಿಷ್ಯ . ಬ್ರಹ್ಮ . ಭಾಗವತ . ಬ್ರಹ್ಮವೈವರ್ತ . ಬ್ರಹ್ಮಾಂಡ . ವಾಯು . ಲಿಂಗ . ವಿಷ್ಣು . ವಾಮನ . ಮಾರ್ಕಂಡೇಯ . ವರಾಹ . ಕೂರ್ಮ . ಮತ್ಸ್ಯ

ಮಹಾಭಾರತ · ರಾಮಾಯಣ

ಭಗವದ್ಗೀತೆ · ಆಗಮ· ಶೂನ್ಯ ಸಂಪಾದನ· ಶ್ರೀ ಸಿದ್ಧಾಂತ ಶಿಖಾಮಣಿ · ವೀರಶೈವ ಪುರಾಣ · ವಿಷ್ಣು ಸಹಸ್ರನಾಮ . ಬಸವರಾಜ ವಿಜಯಂ



ಭಾಗವತ ಪುರಾಣ ಬದಲಾಯಿಸಿ

  • ಭಾಗವತ ಪುರಾಣ ಹದಿನೆಂಟು ಪುರಾಣಗಳಲ್ಲೇ ತುಂಬಾ ಪ್ರಸಿದ್ಧವಾದುದು.ಇದರಲ್ಲಿ ವೇದ ವೇದಾಂತಗಳ ಸರ್ವಸ್ವವೂ ಅಡಗಿದೆ ಎಂದು ವಿದ್ವಾಂಸರು ಅಭಿಪ್ರಾಯ ಪಡುತ್ತಾರೆ. ಜ್ಞಾನ ಹಾಗೂ ಭಕ್ತಿ ಎರಡು ವಿಚಾರಗಳೂ ಭಾಗವತದಲ್ಲಿ ಸಮರ್ಥವಾಗಿ ಮೂಡಿ ಬಂದಿದೆ. ಕೃಷ್ಣನ ಜನ್ಮ ಲೀಲೆಗಳು,ಸೃಷ್ಟಿ,ಭಗವಂತ,ಆತ್ಮ ಮುಂತಾದ ವಿಷಯಗಳು ವಿಶದವಾಗಿ ವಿವರಿಸಲ್ಪಟ್ಟಿದೆ.

ಏಕ ಶ್ಲೋಕೀ ಭಾಗವತ: ಬದಲಾಯಿಸಿ

ಏಕ ಶ್ಲೋಕೀ ಭಾಗವತ
ಆದೌ ದೇವಕೀ ದೇವೀ ಗರ್ಭ ಜನನಂ ಗೋಪೀ ಗೃಹೇ ವರ್ಧನಂ;/
ಮಾಯಾ ಪೂತನೀ ಜೀವಿತಾಪಹರಣಂ ಗೋವರ್ಧನೋದ್ಧಾರಣಂ;//
ಕಂಸಚ್ಛೇದನ ಕೌರವಾದಿ ಹನನಂ ಕುಂತೀ ಸುತಾಃ ಪಾಲನಂ;/
ಏತದ್ಭಾಗವತ ಪುರಾಣ ಕಥಿತಂ ಶ್ರೀ ಕೃಷ್ಣ ಲೀಲಾಮೃತಮ್;//.

ಭಾಗವತ ಕಾಲ-ರಚನೆ ಬದಲಾಯಿಸಿ


ಬಾಹ್ಯ ಸಂಪರ್ಕಗಳು ಬದಲಾಯಿಸಿ

🔥 Top keywords: ಕನ್ನಡ ಅಕ್ಷರಮಾಲೆವಿಶೇಷ:Searchಸಹಾಯ:ಲಿಪ್ಯಂತರಮುಖ್ಯ ಪುಟಕುವೆಂಪುವಿಶ್ವ ಪರಿಸರ ದಿನಮಾಸ್ತಿ ವೆಂಕಟೇಶ ಅಯ್ಯಂಗಾರ್ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಗಾದೆಡಾ ಬ್ರೋಕನ್ನಡ ಗುಣಿತಾಕ್ಷರಗಳುಕನ್ನಡಗಿಡಮೂಲಿಕೆಗಳ ಔಷಧಿಭಾರತದ ಸಂವಿಧಾನಭಾರತದ ಪ್ರಧಾನ ಮಂತ್ರಿಗಳ ಪಟ್ಟಿಕರ್ನಾಟಕದ ಜಿಲ್ಲೆಗಳುಬಸವೇಶ್ವರಕನ್ನಡ ಸಂಧಿಭಾರತೀಯ ಮೂಲಭೂತ ಹಕ್ಕುಗಳುದ.ರಾ.ಬೇಂದ್ರೆಛತ್ರಪತಿ ಶಿವಾಜಿಕರ್ನಾಟಕವರ್ಗೀಯ ವ್ಯಂಜನವಚನಕಾರರ ಅಂಕಿತ ನಾಮಗಳುಜಲ ಮಾಲಿನ್ಯಗೌತಮ ಬುದ್ಧಬಿ. ಆರ್. ಅಂಬೇಡ್ಕರ್ಭಾರತದ ರಾಷ್ಟ್ರಪತಿಗಳ ಪಟ್ಟಿಶಿವರಾಮ ಕಾರಂತಕೆ. ಅಣ್ಣಾಮಲೈಕನ್ನಡ ವ್ಯಾಕರಣತತ್ಸಮ-ತದ್ಭವವಿಭಕ್ತಿ ಪ್ರತ್ಯಯಗಳುಜಾನಪದಪರಮಾಣುಲೋಕಸಭೆಕೇಂದ್ರಾಡಳಿತ ಪ್ರದೇಶಗಳುವಿಜಯನಗರ ಸಾಮ್ರಾಜ್ಯ