ವಿದರ್ಭ ರಾಜ್ಯ

ಸಂಸ್ಕೃತ ಮಹಾಕಾವ್ಯ ಮಹಾಭಾರತದಲ್ಲಿ ವಿದರ್ಭ ರಾಜ್ಯವು ಯಾದವ (ಭೋಜ ಯಾದವರು) ರಾಜರಿಂದ ಆಳಲ್ಪಟ್ಟ ಹಲವು ರಾಜ್ಯಗಳಲ್ಲೊಂದು. ಮಹಾಕಾವ್ಯದ ಭೌಗೋಳಿಕ ಕ್ಷಿತಿಜದಲ್ಲಿ ಅದು ವಿಂಧ್ಯ ಶ್ರೇಣಿಯ ದಕ್ಷಿಣಕ್ಕೆ, ಇಂದಿನ ಮಧ್ಯ ಭಾರತದ ವಿದರ್ಭ ಎಂದು ಈಗಲೂ ಕರೆಯಲ್ಪಡುವ ಪ್ರದೇಶದಲ್ಲಿ ದಕ್ಷಿಣತಮದ ರಾಜ್ಯವಾಗಿದೆ. ನಳನ ಹೆಂಡತಿ ದಮಯಂತಿಯು ವಿದರ್ಭದ ರಾಜಕುಮಾರಿಯಾಗಿದ್ದಳು.

🔥 Top keywords: ಕುವೆಂಪುಮುಖ್ಯ ಪುಟದರ್ಶನ್ ತೂಗುದೀಪ್ಸಹಾಯ:ಲಿಪ್ಯಂತರವಿಶೇಷ:Searchಗಾದೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಶಿವರಾಮ ಕಾರಂತಕನ್ನಡ ಅಕ್ಷರಮಾಲೆಗೌತಮ ಬುದ್ಧದ.ರಾ.ಬೇಂದ್ರೆಕನ್ನಡಬಸವೇಶ್ವರಪೂರ್ಣಚಂದ್ರ ತೇಜಸ್ವಿಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಜಿ.ಎಸ್.ಶಿವರುದ್ರಪ್ಪಮಳೆಗಾಲಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಗುಣಿತಾಕ್ಷರಗಳುಯು.ಆರ್.ಅನಂತಮೂರ್ತಿಮಾಸ್ತಿ ವೆಂಕಟೇಶ ಅಯ್ಯಂಗಾರ್ಭಾರತದ ಸಂವಿಧಾನಚಂದ್ರಶೇಖರ ಕಂಬಾರವಿನಾಯಕ ಕೃಷ್ಣ ಗೋಕಾಕಸೂರ್ಯಕರ್ನಾಟಕಬಿ. ಆರ್. ಅಂಬೇಡ್ಕರ್ಗಿರೀಶ್ ಕಾರ್ನಾಡ್ಕನ್ನಡ ಸಂಧಿಅಂತರಾಷ್ಟ್ರೀಯ ಯೋಗ ದಿನಮಹಾತ್ಮ ಗಾಂಧಿಅಕ್ಕಮಹಾದೇವಿಛತ್ರಪತಿ ಶಿವಾಜಿರಾಷ್ಟ್ರೀಯ ಸೇವಾ ಯೋಜನೆಕನ್ನಡ ಸಾಹಿತ್ಯಸ್ವಾಮಿ ವಿವೇಕಾನಂದಭಾರತದ ಪ್ರಧಾನ ಮಂತ್ರಿಗಳ ಪಟ್ಟಿಭಾರತೀಯ ಮೂಲಭೂತ ಹಕ್ಕುಗಳುಎ.ಪಿ.ಜೆ.ಅಬ್ದುಲ್ ಕಲಾಂ