ಸಮಷ್ಟಿ
ಸಮಷ್ಟಿ ತಂಡವು ೨೦೦೦ ದಲ್ಲಿ ಹುಟ್ಟಿಕೊಂಡ ರಂಗತಂಡ. ಹೊಸ ಪ್ರತಿಭೆಗಳನ್ನು ಹುಡುಕಿ ಅವರಲ್ಲಿ ರಂಗಾಸಕ್ತಿಯನ್ನು ಬೆಳೆಸುವುದು ಇದರ ಉದ್ದೇಶ. ಇದಕ್ಕಾಗಿ ಹಲವಾರು ಉಚಿತ ರಂಗಶಿಬಿರಗಳನ್ನು ಹಾಗೂ ಭಾನುವಾರದ ರಂಗಶಾಲೆಯನ್ನೂ ಇದುವರೆಗೆ ನಡೆಸಿದೆ.ಈವರೆಗೆ ಇದು 'ಆಷಾಡದ ಒಂದು ದಿನ', 'ಸಾಂಬಶಿವ ಪ್ರಹಸನ', 'ಮೃಚ್ಛಕಟಿಕ', 'ಹದ್ದು ಮೀರಿದ ಹಾದಿ', 'ಅಲೆಗಳಲ್ಲಿ ರಾಜ ಹಂಸಗಳು', 'ಹರಿಣಾಭಿಸರಣ', 'ಕಥನ', 'ಮಿಸ್ ಸದಾರಮೆ', 'ಕಥೆ ಹೇಳತೀವಿ', 'ಅವಾಂತರ', 'ನಾಯಿಕಥೆ', 'ಪ್ರಮೀಳಾರ್ಜುನೀಯಮಂ', 'ಚಿರಕುಮಾರ ಸಭಾ', ಮುಂತಾದ ನಾಟಕಗಳನ್ನು ಯಶಸ್ವಿಯಾಗಿ ರಂಗಕ್ಕೆ ತಂದಿದೆ. ಇದಲ್ಲದೇ ನೀನಾಸಂನ 'ಪ್ರಯಣ', ತಂಡದ 'ಕರ್ಣಾದರ್ಶ', ಮತ್ತು 'ಕೊಳಲು ಭೂಮಿಗೀತ' ಹಾಗೂ 'ಜನಮನದಾಟ' ತಂಡದ 'ರಹಸ್ಯ ವಿಶ್ವ ' ಮತ್ತು 'ತಬರನ ಕಥೆ' ನಾಟಕಗಳ ಪ್ರದರ್ಶನಗಳನ್ನು ಆಯೋಜಿಸಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಲಾಗ್ ಅನ್ ಅಗಿ www.samashti.com
![]() | ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ