೨೦೧೫ ನೇಪಾಳ ಭೂಕಂಪ
ಸೂಮಾರು ೬,೩೦೦ಕ್ಕಿಂತ ಹೆಚ್ಚು ಮಂದಿಯನ್ನು ಬಲಿತೆಗೆದುಕೊಂಡ ಹಾಗೂ ಇದಕ್ಕಿಂತ ದುಪ್ಪಟ್ಟು ಜನರನ್ನು ಗಾಯಾಳುಗಳನ್ನಾಗಿ ಮಾಡಿದ ೨೦೧೫ ನೇಪಾಳ ಭೂಕಂಪ(ಹಿಮಾಲಯ ಭೂಕಂಪ)ವು[೫][೬] ಏಪ್ರಿಲ್ ೨೫ರ ೧೧:೫೬ ನೇಪಾಳದ ಸಮಯಕ್ಕೆ ರಿಕ್ಚರ್ ಮಾಪಕದ ೭.೮[೧] ಅಥವಾ ೮.೧ ರ ಪ್ರಮಾಣದಲ್ಲಿ ಸಂಭವಿಸಿತು. ಭೂಕಂಪದ ಅಧಿಕೇಂದ್ರವು ಗೊರ್ಕಾ ಜಿಲ್ಲೆಯ ಬರ್ಪಾಕ್ ಎಂಬ ಹಳ್ಳಿಯಲ್ಲಿ ೧೫ಕಿಮೀ ಆಳದಲ್ಲಿತ್ತು..[೧]
ದಿನಾಂಕ | 26 ಏಪ್ರಿಲ್ 2015 |
---|---|
ಉಂಟಾದ ಸಮಯ | ೧೧:೫೬:೨೬ ನೇಪಾಳದ ಸಮಯ[೧] |
ಪ್ರಮಾಣ | ೭.೮ Mw[೧] |
ಆಳ | 15 kilometers (9 mi)[೧] |
ಭೂಕಂಪ ಅಧಿಕೇಂದ್ರ | 28°08′49″N 84°42′29″E / 28.147°N 84.708°E[೧] |
ಹಾನಿಗೊಳಗಾದ ಪ್ರದೇಶಗಳು | |
ಒಟ್ಟು ಹಾನಿ | $೩೦೦–೩೫೦ ಕೋಟಿ[೨] |
ಗರಿಷ್ಟ ತೀವ್ರತೆ | IX (Violent)[೧] |
ಭೂಕಂಪದ ಉತ್ತರಾಘಾತಗಳು | ೬.೬ Mw ೨೫ನೇ ಏಪ್ರೀಲ್ ೧೨:೩೦ಕ್ಕೆ 6.7 Mw ೨೬ನೇ ಏಪ್ರೀಲ್ ೧೨:೫೪ಕ್ಕೆ [೩] |
ಸಾವು ನೋವುಗಳು | ೭,೩೬೫ ಮೃತಪಟ್ಟವರು ಮತ್ತು ೧೪,೩೫೪ ಗಾಯಾಳುಗಳು[೪] |
ಇದು ೧೯೩೪ರ ನೇಪಾಳ-ಬಿಹಾರ ಭೂಕಂಪ ನಂತರ ನೆಡೆದ ಅತ್ಯಂತ ಶಕ್ತಿಶಾಲಿ ದುರಂತವಾಗಿದೆ.[೭][೮][೯] ಕೆಲ ಸಾವುನೋವುಗಳು ನೆರೆ-ಹೊರೆ ದೇಶಗಳಾದ ಭಾರತ, ಚೀನಾ ಮತ್ತು ಬಾಂಗ್ಲಾದೇಶ ಗಳಲ್ಲೂ ವರದಿಯಾಗಿವೆ.
References
ಬದಲಾಯಿಸಿ🔥 Top keywords: ಮುಖ್ಯ ಪುಟದರ್ಶನ್ ತೂಗುದೀಪ್ಕುವೆಂಪುಸಹಾಯ:ಲಿಪ್ಯಂತರವಿಶೇಷ:Searchರಾಷ್ಟ್ರೀಯ ಸೇವಾ ಯೋಜನೆಗಾದೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಕನ್ನಡ ಅಕ್ಷರಮಾಲೆಕನ್ನಡದ.ರಾ.ಬೇಂದ್ರೆಗೌತಮ ಬುದ್ಧಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಭಾರತದ ಸಂವಿಧಾನಭಾರತದ ರಾಷ್ಟ್ರಪತಿಗಳ ಪಟ್ಟಿಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಬಸವೇಶ್ವರಭಾರತೀಯ ಮೂಲಭೂತ ಹಕ್ಕುಗಳುಕನ್ನಡ ಸಾಹಿತ್ಯಕನ್ನಡ ಸಂಧಿಚೇ ಗುವಾರತತ್ಸಮ-ತದ್ಭವಕರ್ನಾಟಕಪೂರ್ಣಚಂದ್ರ ತೇಜಸ್ವಿವಚನಕಾರರ ಅಂಕಿತ ನಾಮಗಳುಭಾರತದ ಪ್ರಧಾನ ಮಂತ್ರಿಗಳ ಪಟ್ಟಿಮಾಸ್ತಿ ವೆಂಕಟೇಶ ಅಯ್ಯಂಗಾರ್ಕನ್ನಡ ಗುಣಿತಾಕ್ಷರಗಳುಜಲ ಮಾಲಿನ್ಯಮಹಾತ್ಮ ಗಾಂಧಿಕರ್ನಾಟಕದ ಜಿಲ್ಲೆಗಳುಯು.ಆರ್.ಅನಂತಮೂರ್ತಿಸ್ವಾಮಿ ವಿವೇಕಾನಂದಅಂಗವಿಕಲತೆಚಂದ್ರಶೇಖರ ಕಂಬಾರಮೊಸಳೆಗಿರೀಶ್ ಕಾರ್ನಾಡ್