ಬಸವ ಜಯಂತಿ
ವೈಶಾಖ ಶುದ್ಧ ತದಿಗೆಯಂದು, ಲಿಂಗಾಯತ ಮತದ ಸ್ಥಾಪಕರಾದ ಬಸವಣ್ಣನವರ ಜನ್ಮದಿನವಾದ ಬಸವ ಜಯಂತಿಯನ್ನು ಆಚರಿಸಲಾಗುತ್ತದೆ. ಬಸವ ಜಯಂತಿಯು ಲಿಂಗಾಯತರ ಹಾಗೂ ಸರ್ವಧರ್ಮೀಯರ ಅತ್ಯಂತ ಪ್ರಮುಖ ಹಬ್ಬ. ಕರ್ನಾಟಕದಾದ್ಯಂತ ಇದನ್ನು ಬಹಳ ವೈಭವ ಹಾಗೂ ಉಲ್ಲಾಸದಿಂದ ಆಚರಿಸಲಾಗುತ್ತದೆ.
ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ರೂವಾರಿ ಬಸವಣ್ಣನವರು. ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳಮಾಚಯ್ಯ, ನೂಲಿನ ಚಂದಯ್ಯ ಮುಂತಾದ ಶಿವಶರಣರ ಕಾಲದಲ್ಲಿಯೇ ಜೀವಿಸಿದ್ದ ಜಗಜ್ಯೋತಿ ಬಸವಣ್ಣನವರ ಪ್ರಭಾವದ ಕಾರಣ ಆ ಕಾಲವನ್ನು ಬಸವಯುಗವೆಂದೇ ಕರೆಯುತ್ತಾರೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
🔥 Top keywords: ಪಂಚತಂತ್ರಮುಖ್ಯ ಪುಟಕುವೆಂಪುವಿಶೇಷ:Searchಸಹಾಯ:ಲಿಪ್ಯಂತರಗಾದೆಕನ್ನಡ ಅಕ್ಷರಮಾಲೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಮಾರೀಚಕನ್ನಡಬಸವೇಶ್ವರದ.ರಾ.ಬೇಂದ್ರೆಭಾರತದ ಸಂವಿಧಾನಗೌತಮ ಬುದ್ಧರಾಮಾಯಣಶಿವರಾಮ ಕಾರಂತಹತ್ತಿಸೀತೆಕನ್ನಡ ಸಂಧಿಅಕ್ಕಮಹಾದೇವಿಬಿ. ಆರ್. ಅಂಬೇಡ್ಕರ್ಲಕ್ಕೂರು ಸಿ. ಆನಂದಜಾನಪದಕರ್ನಾಟಕಖ್ಯಾತ ಕರ್ನಾಟಕ ವೃತ್ತಕರ್ನಾಟಕದ ಜಿಲ್ಲೆಗಳುಕನ್ನಡ ಸಾಹಿತ್ಯಕೃಷ್ಣರಾಜಸಾಗರಕರ್ನಾಟಕದ ಇತಿಹಾಸಶಬ್ದಮಣಿದರ್ಪಣಮಾಸ್ತಿ ವೆಂಕಟೇಶ ಅಯ್ಯಂಗಾರ್ಹಂಪೆಕರ್ನಾಟಕ ಐತಿಹಾಸಿಕ ಸ್ಥಳಗಳುಮಹಾತ್ಮ ಗಾಂಧಿವಿಭಕ್ತಿ ಪ್ರತ್ಯಯಗಳುಕನ್ನಡ ವ್ಯಾಕರಣಕನ್ನಡ ಗುಣಿತಾಕ್ಷರಗಳುಹೊಯ್ಸಳವಚನ ಸಾಹಿತ್ಯ