ಮೇ ೧೯
ದಿನಾಂಕ
ಮೇ ೧೯ - ಮೇ ತಿಂಗಳ ಹತ್ತೊಂಬತ್ತನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೩೯ನೇ (ಅಧಿಕ ವರ್ಷದಲ್ಲಿ ೧೪೦ನೇ) ದಿನ. ಮೇ ೨೦೨೪
ಪ್ರಮುಖ ಘಟನೆಗಳು
ಬದಲಾಯಿಸಿ- ೧೬೦೪ - ಮೊಂಟ್ರಿಯಲ್ ನಗರದ ಸ್ಥಾಪನೆ.
ಜನನ
ಬದಲಾಯಿಸಿ- ೧೮೮೨ - ಮೊಹಮದ್ ಮೊಸ್ಸಾಡೆಗ್, ಇರಾನ್ನ ಪ್ರಧಾನಮಂತ್ರಿ.
- ೧೮೯೦ - ಹೋ ಚಿ ಮಿನ್, ವಿಯೆಟ್ನಾಮ್ನ ನಾಯಕ.
- ೧೯೧೪ - ಮ್ಯಾಕ್ಸ್ ಪೆರುಟ್ಜ್, ಆಸ್ಟ್ರಿಯ ಮೂಲದ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ವಿಜೇತ.
- ೧೯೧೮ - ಅಬ್ರಹಮ್ ಪಯಸ್, ನೆದರ್ಲ್ಯಾಂಡ್ಸ್ ಮೂಲದ ಭೌತಶಾಸ್ತ್ರಜ್ಞ.
- ೧೯೨೫ - ಮಾಲ್ಕಮ್ ಎಕ್ಸ್, ಅಮೇರಿಕ ದೇಶದ ಕಪ್ಪು ಜನರ ಹಕ್ಕುಗಳ ಹೋರಾಟಗಾರ.
- ೧೯೨೫ - ಪೊಲ್ ಪಾಟ್, ಕಾಂಬೋಡಿಯದ ಸರ್ವಾಧಿಕಾರಿ.
- ೧೯೩೪ - ರಸ್ಕಿನ್ ಬಾಂಡ್, ಭಾರತದ ಆಂಗ್ಲ ಭಾಷೆಯ ಲೇಖಕ.
- ೧೯೧೩ - ಭಾರತದ ಆರನೇ ರಾಷ್ಟ್ರಪತಿ ನೀಲಂ ಸಂಜೀವರೆಡ್ಡಿ.
ನಿಧನ
ಬದಲಾಯಿಸಿ- ೧೯೦೪ - ಖ್ಯಾತ ಕೈಗಾರಿಕೋದ್ಯಮಿ ಜೆ.ಎನ್.ಟಾಟಾ.
- ೨೦೦೭ - ಕನ್ನಡ ಚಲನಚಿತ್ರ ಸಂಗೀತ ನಿರ್ದೇಶಕ ಎಲ್.ವೈದ್ಯನಾಥನ್.
ಹಬ್ಬಗಳು/ಆಚರಣೆಗಳು
ಬದಲಾಯಿಸಿಹೊರಗಿನ ಸಂಪರ್ಕಗಳು
ಬದಲಾಯಿಸಿ🔥 Top keywords: ಕುವೆಂಪುಮುಖ್ಯ ಪುಟದರ್ಶನ್ ತೂಗುದೀಪ್ಸಹಾಯ:ಲಿಪ್ಯಂತರವಿಶೇಷ:Searchಗಾದೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಶಿವರಾಮ ಕಾರಂತಕನ್ನಡ ಅಕ್ಷರಮಾಲೆಗೌತಮ ಬುದ್ಧದ.ರಾ.ಬೇಂದ್ರೆಕನ್ನಡಬಸವೇಶ್ವರಪೂರ್ಣಚಂದ್ರ ತೇಜಸ್ವಿಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಜಿ.ಎಸ್.ಶಿವರುದ್ರಪ್ಪಮಳೆಗಾಲಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಗುಣಿತಾಕ್ಷರಗಳುಯು.ಆರ್.ಅನಂತಮೂರ್ತಿಮಾಸ್ತಿ ವೆಂಕಟೇಶ ಅಯ್ಯಂಗಾರ್ಭಾರತದ ಸಂವಿಧಾನಚಂದ್ರಶೇಖರ ಕಂಬಾರವಿನಾಯಕ ಕೃಷ್ಣ ಗೋಕಾಕಸೂರ್ಯಕರ್ನಾಟಕಬಿ. ಆರ್. ಅಂಬೇಡ್ಕರ್ಗಿರೀಶ್ ಕಾರ್ನಾಡ್ಕನ್ನಡ ಸಂಧಿಅಂತರಾಷ್ಟ್ರೀಯ ಯೋಗ ದಿನಮಹಾತ್ಮ ಗಾಂಧಿಅಕ್ಕಮಹಾದೇವಿಛತ್ರಪತಿ ಶಿವಾಜಿರಾಷ್ಟ್ರೀಯ ಸೇವಾ ಯೋಜನೆಕನ್ನಡ ಸಾಹಿತ್ಯಸ್ವಾಮಿ ವಿವೇಕಾನಂದಭಾರತದ ಪ್ರಧಾನ ಮಂತ್ರಿಗಳ ಪಟ್ಟಿಭಾರತೀಯ ಮೂಲಭೂತ ಹಕ್ಕುಗಳುಎ.ಪಿ.ಜೆ.ಅಬ್ದುಲ್ ಕಲಾಂ